Advertisement

ಕಾಫಿ ಡೇಗೆ ನಿತಿನ್ ಬಾಗ್ಮಾನೆ ನೂತನ ಮಧ್ಯಂತರ ಸಿಒಒ, ಎಸ್.ವಿ.ರಂಗನಾಥ್ ಅಧ್ಯಕ್ಷ

09:49 AM Aug 01, 2019 | Nagendra Trasi |

ಬೆಂಗಳೂರು: ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅಳಿಯ, ಉದ್ಯಮಿ ವಿಜಿ ಸಿದ್ದಾರ್ಥ ನಿಧನದ ಹಿನ್ನೆಲೆಯಲ್ಲಿ ಕಾಫಿ ಡೇ ಸಂಸ್ಥೆಗೆ ನೂತನ ಸಿಒಒ ಆಗಿ ನಿತಿನ್ ಬಾಗ್ಮನೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಾಫಿ ಡೇ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

ಸಿಸಿಡಿ ಆಡಳಿತ ಮಂಡಳಿ ಘೋಷಣೆಯಂತೆ, ಕಾಫಿ ಡೇಗೆ ಮಧ್ಯಂತರ ಅಧ್ಯಕ್ಷರನ್ನಾಗಿ ಎಸ್.ವಿ.ರಂಗನಾಥ್ ಅವರನ್ನು ನೇಮಕ ಮಾಡಿರುವುದಾಗಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next