Advertisement

Punjab CM ಪ್ಯಾರಿಸ್‌ ಪ್ರವಾಸಕ್ಕೆ ಒಪ್ಪದ ಕೇಂದ್ರ ಸರಕಾರ

12:46 AM Aug 04, 2024 | Team Udayavani |

ಚಂಡೀಗಢ: ಪಂಜಾಬ್‌ ಸಿಎಂ ಭಗವಂತ್‌ ಸಿಂಗ್‌ ಮಾನ್‌ ಅವರಿಗೆ ಪ್ಯಾರಿಸ್‌ಗೆ ತೆರಳಲು ಕೇಂದ್ರ ಸರಕಾರ ಅನುಮತಿ ನಿರಾಕರಿಸಿದೆ. ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡವನ್ನು ಪ್ರೋತ್ಸಾಹಿಸಲು ಅವರು ಹೊರಟಿದ್ದರು. ಮಾನ್‌ ಅವರು ರಾಜತಾಂತ್ರಿಕ ಪಾಸ್‌ಪೋರ್ಟ್‌ ಹೊಂದಿದ್ದಾರೆ. ಇದರ ಹೊರತಾಗಿಯೂ ಝಡ್‌ ಪ್ಲಸ್‌ ಭದ್ರತೆ ಹೊಂದಿರುವ ಪಂಜಾಬ್‌ ಮುಖ್ಯಮಂತ್ರಿಗೆ ಇಷ್ಟು ಕಡಿಮೆ ಅವಧಿಯಲ್ಲಿ ಅವರ ಮಟ್ಟದ ಭದ್ರತೆ ಒದಗಿಸುವುದು ಕಷ್ಟವಾಗುತ್ತದೆ ಎಂದು ಕೇಂದ್ರ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next