Advertisement

ತೆಂಕಿಲ : ಮಹಿಳೆಯೋರ್ವರ ಕರಿಮಣಿ ಸರ ಎಳೆದು ಬೈಕ್ ನಲ್ಲಿ ಪರಾರಿಯಾದ ಅಪರಿಚಿತರು

01:57 PM May 30, 2021 | Team Udayavani |

ಪುತ್ತೂರು: ಕಪ್ಪು ಬಣ್ಣದ ಪಲ್ಸರ್ ಬೈಕಲ್ಲಿ ಬಂದ ಮೂವರು ಅಪರಿಚಿತ ಯುವಕರು ಮಹಿಳೆಯೋರ್ವರ ಕರಿಮಣಿ ಸರ ಎಳೆದು ಪರಾರಿಯಾದ ಘಟನೆ ಭಾನುವಾರ ಮಧ್ಯಾಹ್ನ ತೆಂಕಿಲದಲ್ಲಿ ನಡೆದಿದೆ.

Advertisement

ತೆಂಕಿಲದ ಮಹಿಳೆಯೋರ್ವರು ಬೈಪಾಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಪರಿಚಯದವರಂತೆ ನಟಿಸಿ ಈ ಕೃತ್ಯ ಎಸಗಲಾಗಿದೆ.

ಮಹಿಳೆ ತಕ್ಷಣ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಯುವಕರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ : ಬೆಳ್ತಂಗಡಿ: ವಿದ್ಯುತ್ ಸ್ಪರ್ಶಿಸಿ ತಾಯಿ, ಮಗು ಸಾವು

Advertisement

Udayavani is now on Telegram. Click here to join our channel and stay updated with the latest news.

Next