Advertisement

ಟಿ.ಎ.ಶರವಣ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ

11:44 PM Jun 03, 2019 | Lakshmi GovindaRaj |

ಬೆಂಗಳೂರು: ವಿಧಾನಪರಿಷ್‌ ಸದಸ್ಯ ಟಿ.ಎ.ಶರವಣ ಅವರನ್ನು ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಂಪುಟದ ದರ್ಜೆ ಸ್ಥಾನಮಾನದೊಂದಿಗೆ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು ಕೂಡಲೇ ಜಾರಿಗೆ ಬರುವಂತೆ ಅಥವಾ ಮಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Advertisement

ಶರವಣ ಅವರು ವಿಧಾನಪರಿಷತ್‌ ಉಪ ಸಭಾಪತಿ, ಮುಖ್ಯ ಸಚೇತಕ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯ ಆಕಾಂಕ್ಷಿಯಾಗಿದ್ದರು. ಇದೀಗ ಅವರದೇ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಮಾಡಿ ಅಧಿಕಾರ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next