Advertisement

Chamarajanagar ಉಪವಿಭಾಗದ ಪೊಲೀಸ್ ಡಿವೈಎಸ್‌ಪಿ ಪ್ರಿಯದರ್ಶಿನಿ ವರ್ಗಾವಣೆ

09:22 PM Jul 31, 2023 | Team Udayavani |

ಚಾಮರಾಜನಗರ: ಚಾಮರಾಜನಗರ ಉಪವಿಭಾಗದ ಪೊಲೀಸ್ ಡಿವೈಎಸ್‌ಪಿ ಪ್ರಿಯದರ್ಶಿನಿ ಈಶ್ವರ ಸಾನಿಕೊಪ್ಪ ಅವರನ್ನು ಬೆಂಗಳೂರು ಮಾರತ್ ಹಳ್ಳಿ ಉಪವಿಭಾಗ ಡಿವೈಎಸ್‌ಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

ರಾಜ್ಯ ಸರ್ಕಾರ 45 ಮಂದಿ ಡಿವೈಎಸ್‌ಪಿಗಳನ್ನು ಸಾಮೂಹಿಕ ವರ್ಗಾವಣೆ ಮಾಡಿದ್ದು, ಜಿಲ್ಲೆಯಲ್ಲಿ ಪ್ರಿಯದರ್ಶಿನಿ ಅವರನ್ನು ಬೆಂಗಳೂರಿಗೆ ವರ್ಗ ಮಾಡಲಾಗಿದೆ. ಪ್ರಿಯದರ್ಶಿನಿ ಅವರ ಸ್ಥಾನಕ್ಕೆ ರಾಜ್ಯ ಗುಪ್ತವಾರ್ತೆ ಡಿವೈಎಸ್‌ಪಿ ಆಗಿದ್ದ ವಿ. ಲಕ್ಷ್ಮಯ್ಯ ಅವರನ್ನು ನೇಮಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next