Advertisement

ಕಾಂಗ್ರೆಸ್‌ ಕಾರ್ಮಿಕರ ಜಿಲ್ಲಾಧ್ಯಕ್ಷರಾಗಿ ದೇವರಾಜು

08:11 PM Jul 19, 2021 | Team Udayavani |

ಯಳಂದೂರು: ಚಾಮರಾಜನಗರ ಕಾಂಗ್ರೆಸ್‌ ಅಸಂಘಟಿತಕಾರ್ಮಿಕರ ಜಿಲ್ಲಾಧ್ಯಕ್ಷ ರಾಗಿ ಕೃಷ್ಣಾಪುರ ಎಂ. ದೇವರಾಜುಅವರನ್ನು ರಾಷ್ಟ್ರೀಯಅಧ್ಯಕ್ಷರಾದ ಅರಬಿಂದ್‌ಸಿಂಗ್‌ ಅವರುನೇಮಿಸಿ ಆದೇಶ ಹೊರಡಿಸಿದ್ದಾರೆ.

Advertisement

ಮುಂಬ ರುವ ಚುನಾವಣೆಯನ್ನು ಗಮನ ದಲ್ಲಿಟ್ಟುಕೊಂಡು ಪಕ್ಷವನ್ನುಬಲಪಡಿಸುವ ನಿಟ್ಟಿನಲ್ಲಿ ಕಾಯೊìನ್ಮುಖ ನಾಗುತ್ತೇನೆ.ಗ್ರಾಮಮಟ್ಟದಿಂದ ಕಾರ್ಯಕರ್ತರನ್ನು ಸಂಘಟಿಸಿ,ಜಿಲ್ಲೆಯನ್ನು ಕಾಂಗ್ರೆಸ್‌ ಭದ್ರಕೋಟೆ ಯನ್ನಾಗಿಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುವಜೊತೆಗೆ, ಅಸಂಘಟಿತಕಾರ್ಮಿಕರಿಗೆ ದೊರೆಯಬೇಕಾದ ಎಲ್ಲಾ ಸೌಲಭ್ಯ ತಲುಪಿಸುವನಿಟ್ಟಿನಲ್ಲಿಕೆಲಸ ಮಾಡುತ್ತೇನೆ ಎಂದು ನೂತನ ಜಿಲ್ಲಾಧ್ಯಕ್ಷ ದೇವರಾಜು ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next