Advertisement

ಪ್ರಶಸ್ತಿ ವಿಜೇತರಿಗೆ ವಾಣಿಜ್ಯ ಮಂಡಳಿ ಸನ್ಮಾನ

08:06 PM Jan 19, 2020 | Lakshmi GovindaRaj |

2018ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪರವಾಗಿ ಅಭಿನಂದಿಸಲಾಯಿತು. ಇತ್ತೀಚೆಗೆ ವಾಣಿಜ್ಯ ಮಂಡಳಿಯ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್‌, ಪದಾಧಿಕಾರಿಗಳಾದ ಉಮೇಶ್‌ ಬಣಕಾರ್‌, ನರಸಿಂಹಲು, ಎನ್‌.ಎಂ ಸುರೇಶ್‌, ನಾಗಣ್ಣ, ಮಾಜಿ ಅಧ್ಯಕ್ಷರಾದ ಥಾಮಸ್‌ ಡೀಸೋಜಾ, ಸಾ.ರಾ ಗೋವಿಂದು ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್‌ ಕುಮಾರ್‌, ನಿರ್ಮಾಪಕರಾದ ಬಾ.ಮಾ ಹರೀಶ್‌, ಕರಿಸುಬ್ಬು, ಗೋವಿಂದರಾಜು ಮೊದಲಾದವರು ಹಾಜರಿದ್ದು, ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next