Advertisement

ಚಾರ್ಮಾಡಿ ಘಾಟ್: ಬಸ್-ಲಾರಿ ಮುಖಾಮುಖಿ; ಟ್ರಾಫಿಕ್ ಜಾಮ್

04:43 PM Sep 11, 2022 | Team Udayavani |

ಕೊಟ್ಟಿಗೆಹಾರ : ಚಾರ್ಮಾಡಿ ಘಾಟ್ ನಲ್ಲಿ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಘಟನೆ ಭಾನುವಾರ ನಡೆದಿದೆ.

Advertisement

ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನ ದ ಮುಂದೆ ಘಟನೆ ನಡೆದಿದ್ದು, ಬಸ್ ನಲ್ಲಿರುವ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೆಲವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದ ರಭಸಕ್ಕೆ ಬಸ್ ಕಂದಕಕ್ಕೆ ಜಾರಿದ್ದು, ಹಲವು ಗಂಟೆಗಳಿಂದ ಟ್ರಾಫಿಕ್ ಜಾಮ್ ಆಗಿತ್ತು. ಕಾರು ಮತ್ತು ದ್ವಿಚಕ್ರ ವಾಹನಗಳು ಮಾತ್ರ ಸಂಚರಿಸಲು ಸಾಧ್ಯವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next