Advertisement

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

02:57 PM May 08, 2024 | Team Udayavani |

ಮೂಡಿಗೆರೆ: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ರಸ್ತೆ ಬದಿಯಲ್ಲಿ ಆನೆಯನ್ನು ಕಂಡ ವಾಹನ ಸವಾರರು ಭಯಬೀತರಾಗಿದ್ದಾರೆ.

Advertisement

ತಿರುವಿನಲ್ಲಿ ರಸ್ತೆಯಲ್ಲೇ ಆನೆ ತಿರುಗುತ್ತಿದ್ದುದ್ದರಿಂದ ವಾಹನ ಸಂಚಾರರು ಗಾಬರಿಗೊಂಡ ಕಾರಣ ಸಂಚಾರ ಸ್ಥಗಿತಗೊಳಿಸಿದರು. ವಾಹನಗಳು ಸರತಿ ಸಾಲುಗಟ್ಟಿ ನಿಂತಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next