Advertisement

ಚಾರ್ಮಾಡಿ ರಸ್ತೆ ಹಗಲು ಲಘು ವಾಹನ ಸಂಚಾರಕ್ಕೆ ಮುಕ್ತ 

01:09 AM Aug 30, 2019 | Sriram |

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯ ತಿರುವುಗಳಲ್ಲಿ ಉಂಟಾದ ಗುಡ್ಡ ಕುಸಿತದ ಪರಿಣಾಮ ತಾತ್ಕಾಲಿಕವಾಗಿ ತಡೆ ನೀಡಿದ್ದ ರಸ್ತೆ ಸಂಚಾರ ಮುಕ್ತಗೊಳಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

Advertisement

ಬೆಳಗ್ಗೆ 7ರಿಂಂದ ಸಂಜೆ 6ರ ವರೆಗೆ ಕಾರು ಜೀಪು ದ್ವಿಚಕ್ರ ಸಹಿತ ಲಘು ವಾಹನ ಸಂಚಾರಕ್ಕೆ ಮುಕ್ತವಾಗಿದೆ. ರಸ್ತೆ ಸಂಚಾರದಿಂದ ಉಂಟಾಗಿರುವ ಅಡಚಣೆಯನ್ನು ಪರಿಗಣಿಸಿ ತೆರವುಗೊಳಿಸಲಾಗಿದ್ದು ಬೆಳಗ್ಗಿನ ಸಮಯದಲ್ಲಿ ಮಾತ್ರ ಸಂಚಾರಕ್ಕೆ ತೆರವುಗೊಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next