Advertisement

ಚೆನ್ನೈನಲ್ಲಿ ವರುಣನ ಅಬ್ಬರ :ಶಾಲಾ,ಕಾಲೇಜುಗಳಿಗೆ ರಜೆ 

01:49 PM Oct 31, 2017 | Team Udayavani |

ಚೆನ್ನೈ:ತಮಿಳುನಾಡಿದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರಾಜಧಾನಿ ಚೆನ್ನೈ ನಗರಸೇರಿದಂತೆ ವಿವಿಧ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿದೆ. 

Advertisement

ಹವಾಮಾನ ಇಲಾಖೆ ನೀಡಿದ ಮುನ್ನೆಚ್ಚರಿಕೆ ಹಿನ್ನಲೆಯಲ್ಲಿ ಕಾಂಚೀಪುರಂ, ತಿರುವಳ್ಳೂರು, ಪುದುಚೇರಿಯಲ್ಲೂ ಶಾಲಾ,ಕಾಲೇಜುಗಳಿಗೆ ರಜೆ ನೀಡಲಾಗಿದೆ. 

ಚೆನ್ನೈನ ತಗ್ಗು ಪ್ರದೇಶದಲ್ಲಿ ಮಳೆ ಎದುರಿಸಲು ಎಲ್ಲಾ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ತಗ್ಗು ಪ್ರದೇಶಗಳಲ್ಲಿರುವ ಹಲವರ ಮನೆಗಳಿಗೆ ನೀರು ನುಗ್ಗಿರುವ ಬಗ್ಗೆ ವರದಿಯಾಗಿದೆ. 

ನಿನ್ನೆಯೂ ಚೆನ್ನೈನಗರದಲ್ಲಿ ಭಾರಿ  ಮಳೆ ಸುರಿದ ಪರಿಣಾಮ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡುವಂತಾಗಿತ್ತು. 

Advertisement

Udayavani is now on Telegram. Click here to join our channel and stay updated with the latest news.

Next