Advertisement

ಛತ್ತೀಸ್‌ಗಢದಲ್ಲಿ ಐವರು ನಕ್ಸಲರ ಹತ್ಯೆ

09:26 AM Aug 25, 2019 | Team Udayavani |

ರಾಂಚಿ:ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸರು ಐವರು ನಕ್ಸಲರನ್ನು ಗುಂಡಿಟ್ಟು ಹತ್ಯೆಗೈದಿದ್ದಾರೆ.

Advertisement

ಇಲ್ಲಿನ ಅಭುಜಮಾದ್‌ ಅರಣ್ಯವಲಯದಲ್ಲಿ ನಕ್ಸಲರನ್ನು ತೆರವುಗೊಳಿಸಲು ಎನ್‌ಕೌಂಟರ್‌ ನಡೆದಿದ್ದು, ಈ ವೇಳೆ ಗುಂಡಿನ ಚಕಮಕಿ ನಡೆದಿದೆ. ಹೆಚ್ಚಿನ ಸಂಖ್ಯೆಯಲ್ಲಿ ನಕ್ಸಲರಿಗೆ ಏಟಾಗಿದೆ ಎಂದು ಹೇಳಲಾಗಿದ್ದು, ಸ್ಥಳದಲ್ಲೀಗ ಕೂಂಬಿಂಗ್‌ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next