Advertisement

ಕೇಂದ್ರ ಪ್ರವಾಹ ಪರಿಶೀಲನ ತಂಡದೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಚರ್ಚೆ

07:41 PM Aug 24, 2019 | Team Udayavani |

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪ್ರವಾಹ ಪರಿಸ್ಥಿತಿ ಪರಿಶೀಲನೆಗಾಗಿ ಆಗಮಿಸಿದ ಕೇಂದ್ರ ಅಧ್ಯಯನ ತಂಡದೊಂದಿಗೆ ಸಭೆ ನಡೆಸಿದರು.

Advertisement

ಸಚಿವರಾದ ಸಿ.ಸಿ. ಪಾಟೀಲ್, ಗೋವಿಂದ ಎಂ. ಕಾರಜೋಳ, ಬಸವರಾಜ ಬೊಮ್ಮಾಯಿ, ಲಕ್ಷ್ಮಣ ಸವದಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next