Advertisement

ವಾಟ್ಸಪ್ ನಲ್ಲಿ ಸ್ಟೇಟಸ್ ಹಾಕಿ ನೇಣಿಗೆ ಶರಣಾದ ಭಗ್ನ ಪ್ರೇಮಿ

09:38 AM Nov 23, 2019 | keerthan |

ಚಿಕ್ಕಮಗಳೂರು: ಪ್ರೀತಿಸಿದ ಹುಡುಗಿ ಮದುವೆಯಾಗಲು ಒಪ್ಪದ ಕಾರಣ ಮನನೊಂದ ಪ್ರೇಮಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಕಳಸದಲ್ಲಿ ನಡೆದಿದೆ.

Advertisement

ಸತೀಶ (25) ಆತ್ಮಹತ್ಯೆ ಮಾಡಿಕೊಂಡ ಯುವಕ

ಆತ್ಮಹತ್ಯೆಗೂ ಮುನ್ನ ತನ್ನ ಪ್ರೇಯಸಿಯ ಫೋಟೋವನ್ನು ವಾಟ್ಸಪ್ ನಲ್ಲಿ ಸ್ಟೇಟಸ್ ಹಾಕಿ ನನ್ನ ಸಾವಿಗೆ ಈಕೆಯೇ ಕಾರಣ ಎಂದು ಬರೆದುಕೊಂಡಿದ್ದ.

ನಂತರ ಹುಡುಗಿಯ ಊರಾದ ಜಿಲ್ಲೆಯ ಕಳಸ ಹೋಬಳಿಯ ಹಿರೇಬೈಲು ಗ್ರಾಮದ ಕೋರೆ ಎಂಬಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಮಡಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next