Advertisement

Chikkaballapur ಜಿಲ್ಲಾಧಿಕಾರಿ ಎಂ.ಎನ್.ನಾಗರಾಜ್ ವರ್ಗಾವಣೆ

03:53 PM Jun 16, 2023 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಳೆದ ಒಂದು ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದ ಎಂ.ಎನ್.ನಾಗರಾಜ್‌ರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

Advertisement

ಅವರಿಂದ ತೆರವಾದ ಸ್ಥಾನಕ್ಕೆ ಬೆಂಗಳೂರು ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆಯ ವಿಶೇಷ ಆಯುಕ್ತರಾಗಿ (ಯೋಜನೆ) ಕಾರ್ಯನಿರ್ವಹಿಸುತ್ತಿದ್ದ ಪಿ.ಎನ್.ರವೀಂದ್ರರನ್ನು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶಿಸಿದೆ.

ರಾಜ್ಯ ಸರ್ಕಾರ ಶುಕ್ರವಾರ 10 ಮಂದಿ ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಜಿಲ್ಲೆಯಿಂದ ವರ್ಗಾವಣೆಗೊಂಡಿರುವ ಎನ್.ಎಂ.ನಾಗರಾಜ್‌ಗೆ ಸರ್ಕಾರ ಸ್ಥಳ ತೋರಿಸಿಲ್ಲ.

 

Advertisement

Udayavani is now on Telegram. Click here to join our channel and stay updated with the latest news.

Next