Advertisement

ಚಿಕ್ಕಬಳ್ಳಾಪುರ: ಭೀಕರ ಅಪಘಾತ; ಮೂವರ ದಾರುಣ ಸಾವು 

09:29 AM Sep 12, 2017 | Team Udayavani |

ಚಿಂತಾಮಣಿ : ಇಲ್ಲಿನ ಮಾಡಿಗೆರೆ ಕ್ರಾಸ್‌ ಬಳಿ ಮಂಗಳವಾರ ಬೆಳ್ಳಂಬೆಳಗ್ಗೆ ಲಾರಿಯೊಂದು ಢಿಕ್ಕಿಯಾದ ಪರಿಣಾಮ ಆಟೋ ರಿಕ್ಷಾದಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. 

Advertisement

ಅಪಘಾತದ ತೀವ್ರತೆಗೆ ರಿಕ್ಷಾ  ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಮುರಳಿ(45)ಅಶ್ವತ್ಥ(55)ಮತ್ತು ಛಲಪತಿ(35) ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತ ದುರ್‌ದೈವಿಗಳು ಆಂಧ್ರದ ದೇವಸಾœನವೊಂದಕ್ಕೆ ಪೂಜೆಗೆಂದು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. 

ಚಿಂತಾಮಣಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next