Advertisement

HDK  ಸತ್ಯಾಂಶ ತಿಳಿದು ಪ್ರತಿಕ್ರಿಯಿಸಲಿ

05:19 PM Oct 08, 2021 | Team Udayavani |

ಚಿಕ್ಕಮಗಳೂರು: ಮಾಜಿ ಸಿಎಂ ಕುಮಾರಸ್ವಾಮಿಜವಾಬ್ದಾರಿಯುತ ಸ್ಥಾನದಲ್ಲಿ ಕೆಲಸ ಮಾಡಿದವರು.

Advertisement

ಯಾವುದೇಸಂಘಟನೆ ವಿರುದ್ಧ ಹೇಳಿಕೆ ನೀಡುವಾಗ ಪರಿಶೀಲಿಸಿ ಸತ್ಯಾಂಶ ತಿಳಿದು ಪ್ರತಿಕ್ರಿಯಿಸಬೇಕು ಎಂದು ಕೇಂದ್ರ ಕೃಷಿ ಮತ್ತು ರೈತರಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಆರ್‌ಎಸ್‌ಎಸ್‌ ದೇಶಭಕ್ತ, ಸಾಂಸ್ಕೃತಿಕ ಸಂಘಟನೆ. ನಿರಂತರವಾಗಿ ಜನರ ಸೇವೆ ಮಾಡಿಕೊಂಡು ಬರುತ್ತಿದೆ. ಆರ್‌ಎಸ್‌ಎಸ್‌ ಮೇಲೆ ಯಾವುದೇ ದೇಶದ್ರೋಹದಆರೋಪವಿಲ್ಲ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಹೇಳಿಕೆ ವಾಪಸ್‌ ಪಡೆಯಬೇಕೆಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next