Advertisement

ಸದಾನಂದ ನಾಯಕ್  ಅವರ ಶವ ಹುಡುಕಾಟದ ವೇಳೆ ಮತ್ತೊಂದು ಶವ ಪತ್ತೆ!

05:45 PM Sep 20, 2021 | Team Udayavani |

ಕೊಟ್ಟಿಗೆಹಾರ: ಮಾಗುಂಡಿ ಸಮೀಪದ ಭದ್ರಾ ನದಿಯಲ್ಲಿ ಮೂರು ದಿನಗಳ ಹಿಂದೆ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಸದಾನಂದ ನಾಯಕ್ ಅವರ ಮೃತದೇಹ ಇದುವರೆಗೂ ಪತ್ತೆಯಾಗಿಲ್ಲ.

Advertisement

ಈ ನಡುವೆ ಭದ್ರಾ ನದಿಯಲ್ಲಿ ಮತ್ತೊಂದು ಶವ ಪತ್ತೆಯಾಗಿದ್ದು, ಶವದ ಗುರುತು ಪತ್ತೆಯಾಗಿಲ್ಲ. ಈ ಕುರಿತಾಗಿ  ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ:ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ಸತತ ಮೂರು ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಸಿದ್ದು, ಸದಾನಂದ ನಾಯಕರವರ ಮೃತದೇಹ ಇದುವರೆಗೂ ಪತ್ತೆಯಾಗಿಲ್ಲ. ಅಗ್ನಿಶಾಮಕ ಮುಳುಗುತಜ್ಞರು ಸ್ಥಳೀಯ ಈಜುಗಾರರು ಪೊಲೀಸ್ ಇಲಾಖೆ ಮೃತರ ಸಂಬಂಧಿಕರು ಭದ್ರಾ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next