Advertisement

ಕೊಟ್ಟಿಗೆಹಾರ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅಪರಿಚಿತ ವೃದ್ಧ ಸಾವು

05:44 PM Sep 28, 2021 | Team Udayavani |

ಕೊಟ್ಟಿಗೆಹಾರ:ಕೊಟ್ಟಿಗೆಹಾರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಮಂಗಳವಾರ ಅಪರಿಚಿತ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.

Advertisement

ಮಂಗಳವಾರ ಬಸ್ ನಿಲ್ದಾಣದಲ್ಲಿ ಬಿಕ್ಷೆ ಬೇಡುತ್ತಿದ್ದ ವೃದ್ಧರೊಬ್ಬರು ಮದ್ಯಾಹ್ನದ ವೇಳೆಗೆ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದಿದ್ದು ಸ್ಥಳಿಯರು ಗಮನಿಸಿ 112 ಗೆ ಹಾಗೂ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಪಾಂಡವಪುರ: ಬಿಜೆಪಿ ಸೇರ್ಪಡೆಯಾದ ಸಮಾಜ ಸೇವಕ ಡಾ.ಎನ್.ಎಸ್.ಇಂದ್ರೇಶ್.

ಸ್ಥಳಕ್ಕೆ  ಪೋಲಿಸರು ಹಾಗೂ ವಿಪತ್ತು ನಿರ್ವಹಣಾ ಬಣಕಲ್ ಘಟಕದ ಸದಸ್ಯರು ಭೇಟಿ ನೀಡಿದರು. ಈ ಬಗ್ಗೆ ಬಣಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next