Advertisement

ಚಾರ್ಮಾಡಿ ಘಾಟ್ ನ ಮಲಯಮಾರುತ ಸಮೀಪ ಬೈಕ್ ಅಪಘಾತ

06:03 PM Sep 28, 2021 | Team Udayavani |

ಚಿಕ್ಕಮಗಳೂರು:ಇಲ್ಲಿನ ಚಾರ್ಮಾಡಿ ಘಾಟ್ ನ ಮಲೆಯ ಮಾರುತ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

Advertisement

ಇದನ್ನೂ ಓದಿ:ಆಟೋರಿಕ್ಷಾ ಬಾಡಿಗೆ ವಿಚಾರ ಕೊಲೆಯಲ್ಲಿ ಅಂತ್ಯ

ಮಲ್ಪೆ ಮೂಲದ ನಂದನ್ ಎಂಬುವವರು ಗೆಳೆಯನೊಂದಿಗೆ ದೇವರಮನೆಗೆ ಬಂದು ಹಿಂದಿರುಗುವ ವೇಳೆ ಅಪಘಾತ ನಡೆದಿದೆ. ನಂದನ್ ಅವರು ಗಂಭೀರವಾಗಿ ಗಾಯಗೊಂಡಿದ್ದು ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next