Advertisement

ಕಾನೂನು ಪ್ರಕಾರವೇ ಕಾರ್ಯ ನಿರ್ವಹಿಸಿ

05:43 PM Jun 25, 2022 | Team Udayavani |

ಚಿಕ್ಕಮಗಳೂರು: ಪೊಲೀಸ್‌ ಸಿಬ್ಬಂದಿಪೂರ್ವಾಗ್ರಹ ಪೀಡಿತವಾಗಿ ಕಾರ್ಯನಿರ್ವಹಿಸದೆ ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕೆಂದು ಎಡಿಜಿಪಿ ಅಲೋಕ್‌ಕುಮಾರ್‌ತಿಳಿಸಿದರು.ಶುಕ್ರವಾರ ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಕುಂದು ಕೊರತೆಗಳನ್ನು ಆಲಿಸಿ ನಂತರ ಅವರುಮಾತನಾಡಿದರು.

Advertisement

ಪ್ರತಿಯೊಬ್ಬ ಪೊಲೀಸ್‌ ಸಿಬ್ಬಂದಿ ಕಾನೂನುಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.ಅಹಿತಕರ ಘಟನೆಗಳು ಕಂಡು ಬಂದಲ್ಲಿಸಾರ್ವಜನಿಕರು ಪೊಲೀಸ್‌ ಇಲಾಖೆ ಗಮನಕ್ಕೆತರಬೇಕು. ಯಾವುದೇ ಕಾರಣಕ್ಕೂ ಕಾನೂನುಕೈಗೆತ್ತಿಕೊಳ್ಳಬಾರದು ಎಂದು ಮನವಿಮಾಡಿದರು.

ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷಕೆ.ಟಿ. ರಾಧಾಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿದಲಿತ ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ.ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಕೌಂಟರ್‌ ಪ್ರಕರಣ ದಾಖಲಾಗುತ್ತಿದೆ.ಇದು ಅತ್ಯಂತ ಬೇಸರದ ಸಂಗತಿ ಎಂದರು

Advertisement

Udayavani is now on Telegram. Click here to join our channel and stay updated with the latest news.

Next