Advertisement

ಚಿಕ್ಕಮಗಳೂರು: ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ಕೈದಿ 24 ಗಂಟೆಯೊಳಗೆ ಬಂಧನ

01:17 PM May 28, 2022 | Team Udayavani |

ಚಿಕ್ಕಮಗಳೂರು : ಅನಾರೋಗ್ಯದ ನಿಮಿತ್ತ ಆಸ್ಪತ್ರೆ ಗೆ ದಾಖಲಾಗಿದ್ದ ವೇಳೆ ತಪ್ಪಿಸಿಕೊಂಡಿದ್ದ ಕೈದಿಯನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Advertisement

ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿದ್ದ ಕಡೂರು ಮೂಲದ ಧನರಾಜ್, ಜೈಲು ಸಿಬ್ಬಂದಿಯನ್ನ ಆಸ್ಪತ್ರೆ ಶೌಚಾಲಯದೊಳಗೆ ತಳ್ಳಿ ತಪ್ಪಿಸಿಕೊಂಡಿದ್ದ.

ಜೈಲು ಸಿಬ್ಬಂದಿಗಳು ಮತ್ತು ಕಡೂರು ಪಿಎಸ್ ಐ ರಮ್ಯಾ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು ಶಿವಮೊಗ್ಗ ತಾಲೂಕಿನ ಕುಂಸಿ ಬಳಿ ಬಂಧಿಸಿದ್ದಾರೆ.

ಇದನ್ನೂ ಓದಿ : ಮದುವೆ ಹಾಲ್‌ನಲ್ಲಿ ಕಣ್ಮರೆಯಾದ ಚಿನ್ನದ ಸರ ದೈವ ಸನ್ನಿಧಿಯಲ್ಲಿ ಪತ್ತೆ!

Advertisement

Udayavani is now on Telegram. Click here to join our channel and stay updated with the latest news.

Next