Advertisement
ಟ್ರಸ್ಟ್ ವತಿಯಿಂದ ಹಲವಾರು ತುರ್ತು ಸಂದರ್ಭದಲ್ಲಿ ಸಮಾಜಮುಖೀ ಸೇವೆ ಸಲ್ಲಿಸುತ್ತಿದೆ. ಅಲ್ಲದೆ ಮಲೆನಾಡು ಪ್ರದೇಶದ ಜನರ ಸಂಕಷ್ಟದಲ್ಲಿ ಜಾತಿ, ಮತ ಬೇಧವಿಲ್ಲದೆ ಅವರಿಗೆ ಬೇಕಾದ ಅಗತ್ಯ ವಸ್ತುಗಳನ್ನು ನೀಡುವುದು. ಶಿಕ್ಷಣ ಇನ್ನಿತರ ಸಮಾಜ ಸೇವೆ ಮಾಡುವ ಉದ್ದೇಶವನ್ನಿಟ್ಟುಕೊಂಡಿದೆ. ಬಹಳ ಪ್ರಮುಖವಾಗಿ ಮುಂಬರುವ ಕೋವಿಡ್-19 ಮೂರನೇ ಅಲೆಯ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಸಹ ಆತ್ಮಸ್ಥೈರ್ಯದಿಂದ ಎದುರಿಸುವ ಅವಶ್ಯಕತೆಯಿದೆ.
Advertisement
ಆತ್ಮಸ್ಥೈರ್ಯದಿಂದ ಕೊರೊನಾ ಎದುರಿಸಿ
10:27 PM Jul 15, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.