Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲಿ ಎಂಬ ಅಪೇಕ್ಷೆ ಹೊಂದಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅ ಧಿಕಾರಕ್ಕೆ ಬರುವಲ್ಲಿ ಅವರ ಶ್ರಮ ಬಹಳಷ್ಟಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸಿಎಂ ಸ್ಥಾನದಲ್ಲಿ ಮುಂದುವರಿಸುವಂತೆ ಮನವಿ ಮಾಡುತ್ತೇನೆ. ವಿಪಕ್ಷದವರು ಬಿಎಸ್ವೈ ಸಿಂಎಂ ಆಗಿ ಮುಂದುವರಿಯಲಿ ಎಂದು ಹೇಳುತ್ತಿದ್ದಾರೆ.
Advertisement
ಯಡಿಯೂರಪ್ಪ ಮುಂದುವರೆಯಲಿ: ಕುಮಾರಸ್ವಾಮಿ
06:22 PM Jul 21, 2021 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.