Advertisement

Chikkamagaluru: ವಿದ್ಯುತ್ ತಂತಿ ತುಳಿದು 5 ಹಸುಗಳು ಸಾವು

07:42 PM Sep 25, 2024 | Team Udayavani |

ಚಿಕ್ಕಮಗಳೂರು: ವಿದ್ಯುತ್ ತಂತಿ ತುಳಿದು 5 ಹಸುಗಳು ಸಾವಿಗೀಡಾದ ಘಟನೆ ಕೊಪ್ಪ ತಾಲೂಕಿನ ಹಿರೇಗದ್ದೆ ಸಮೀದ ನೇತ್ರಕೊಂಡ ಗ್ರಾಮದಲ್ಲಿ ನಡೆದಿದೆ.

Advertisement

ಗಾಳಿ ಮಳೆಗೆ ಕಟ್ ಆಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು 5 ಹಸುಗಳು ಸಾವಿಗೀಡಾಗಿದ್ದು ಸೂಕ್ತ ಪರಿಹಾರ ನೀಡುವಂತೆ ಹಸು ಕಳೆದುಕೊಂಡ ಮೂರು ಮಂದಿ ರೈತರು ಆಗ್ರಹಿಸಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next