Advertisement

ಚಿಕ್ಕಮಗಳೂರು : ಟ್ರ್ಯಾಕ್ಟರ್ ಪಲ್ಟಿಯಾಗಿ ರಾಡ್ ಗಳ ಅಡಿ ಸಿಲುಕಿ ವ್ಯಕ್ತಿ ಮೃತ್ಯು

09:34 PM Feb 11, 2023 | Team Udayavani |

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿ ವ್ಯಕ್ತಿ ದಾರುಣವಾಗಿ ಸಾವನ್ನಪ್ಪಿದ ಅವಘಡ ಶನಿವಾರ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ಕಬ್ಬಿಣದ ರಾಡಿನ ಮೇಲೆ ಕುಳಿತಿದ್ದ ವ್ಯಕ್ತಿ ಮೇಲೆ ಕಬ್ಬಿಣ ರಾಡು ಮೈಮೇಲೆ ಬಿದ್ದು ಸ್ಥಳದಲ್ಲೇ ಲಿಂಗದಹಳ್ಳಿ ಗ್ರಾಮದ ರಾಜಣ್ಣ (44) ಸಾವನ್ನಪ್ಪಿದ್ದಾರೆ.

ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next