Advertisement

Chikkamagaluru: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟಿಟಿ

09:56 AM Oct 16, 2023 | Team Udayavani |

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ ಹೊಡೆದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಟಿಟಿ ವಾಹನದಲಿದ್ದ 15 ಜನರು ಶಿರಸಿ ಮೂಲದವರಾಗಿದ್ದು, ಕೊಟ್ಟಿಗೆಹಾರ ಸಮೀಪ ದೇವನ ಗುಲ್ ಬಳಿ ಟಿಟಿ ವಾಹನ ಪಲ್ಟಿ ಹೊಡೆದಿದೆ. ವಾಹನದಲಿದ್ದ ಕೆಲವರಿಗೆ ಗಂಭೀರ ಗಾಯಾಗಳಾಗಿದ್ದು, ಮೂಡಿಗೆರೆ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಧರ್ಮಸ್ಥಳದಿಂದ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಹೊರಟ ಪ್ರವಾಸಿಗರು ಎಂದು ತಿಳಿದು ಬಂದಿದೆ.

 

Advertisement

Udayavani is now on Telegram. Click here to join our channel and stay updated with the latest news.

Next