Advertisement

Chikkamagaluru: ಶಾಲೆಯ ವಸತಿಗೃಹದಲ್ಲೇ 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

11:32 AM Aug 23, 2023 | Team Udayavani |

ಚಿಕ್ಕಮಗಳೂರು: ಶಾಲೆಯ ವಸತಿಗೃಹದಲ್ಲೇ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪ ತಾಲೂಕಿನಲ್ಲಿ ನಡೆದಿದೆ.

Advertisement

ಶ್ರೀನಿವಾಸ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಕೊಪ್ಪ ತಾಲೂಕಿನ ಖಾಸಗಿ ಶಾಲೆಯ ವಸತಿಗೃಹದಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದು ನಿಖರ ಕಾರಣ ತಿಳಿದು ಬಂದಿಲ್ಲ.

ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Channapatna ಅಪ್ಪಕೆರೆಯಲ್ಲಿ ಗಜಪಡೆಯ ನೀರಾಟ; ನೋಡಲು ಜನರ ದಂಡು

Advertisement
Advertisement

Udayavani is now on Telegram. Click here to join our channel and stay updated with the latest news.

Next