Advertisement

ಚಿಕ್ಕಮಗಳೂರು : ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು

09:41 AM Dec 04, 2019 | sudhir |

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆಯೊಂದು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹಳೆ ಸಿದ್ದರಹಳ್ಳಿಯಲ್ಲಿ ಮಂಗಳವಾರ ನಡೆದಿದೆ.

Advertisement

ಆಹಾರ ಅರಸಿಕೊಂಡು ನಾಡಿಗೆ ಬರುವ ಆನೆಗಳ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದ್ದು ಹಾಗೆ ಆಹಾರ ಅರಸಿ ಬಂದ ಆನೆ ಹಳೆ ಸಿದ್ದರಹಳ್ಳಿಯ ಕುಮಾರ ಎಂಬುವವರ ಜೋಳದ ಗದ್ದೆಗೆ ಅಳವಡಿಸಿದ ವಿದ್ಯುತ್ ಬೇಲಿಗೆ ಸಿಲುಕಿ ಬಲಿಯಾಗಿದೆ.

ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next