Advertisement

Chikkamagaluru: ಭದ್ರಾ ನದಿ ಒಳ ಹರಿವಿನಲ್ಲಿ ಏರಿಕೆ

11:24 AM Jul 06, 2023 | Team Udayavani |

ಚಿಕ್ಕಮಗಳೂರು : ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು, ಮೂಡಿಗೆರೆ, ಕಳಸ, ಶೃಂಗೇರಿ ತಾಲೂಕಿನಲ್ಲಿ ಭಾರೀ ಮಳೆ‌‌ಯಾಗಿದೆ.

Advertisement

ಜಿಲ್ಲೆಯ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಕುದುರೆಮುಖ ಸಾಲಿನಲ್ಲಿ ನಿರಂತರ ಮಳೆ ಹಿನ್ನೆಲೆ ಭದ್ರಾ ನದಿ ಒಳ ಹರಿವಿನಲ್ಲಿ ಏರಿಕೆಯಾಗಿದೆ.

ಶೃಂಗೇರಿ ತಾಲೂಕಿನ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ತುಂಗಾ, ಭದ್ರಾ, ಹೇಮಾವತಿ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next