Advertisement

Chikkamagaluru: ಭಾರೀ ಮಳೆ; ರಸ್ತೆ ಕಾಣದೆ ಕಾರುಗಳು ಮುಖಾಮುಖಿ ಡಿಕ್ಕಿ

06:51 PM Oct 22, 2024 | Team Udayavani |

ಚಿಕ್ಕಮಗಳೂರು: ಭಾರೀ ಮಳೆಯ ಕಾರಣ ರಸ್ತೆ ಕಾಣದೆ ಕಾರುಗಳೆರಡು ಮುಖಾಮುಖಿ ಡಿಕ್ಕಿಯಾದ ಘಟನೆ ಕಾಫಿನಾಡು ಮಲೆನಾಡಿನಲ್ಲಿ ನಡೆದಿದೆ.

Advertisement

ಎನ್.ಆರ್.ಪುರ ತಾಲೂಕಿನ ದೇವದಾನ ಎಸ್ಟೇಟ್ ಬಳಿ ಘಟನೆ ನಡೆದಿದ್ದು ಅದೃಷ್ಟವಶಾತ್ 2 ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾಗುಂಡಿ, ಬಾಳೆಹೊನ್ನೂರು ಸುತ್ತಮುತ್ತಾ ಕಳೆದೊಂದು ವಾರದಿಂದ ನಿರಂತವಾಗಿ ಸುರಿಯುತ್ತಿರೋ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಮನೆಗಳಿಗೆ ನೀರು ನುಗ್ಗುವ ಆತಂಕ ಹೆಚ್ಚಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next