Advertisement

ಚಿಕ್ಕಮಗಳೂರು: ಚಲಿಸುತ್ತಿದ್ದ ಬಸ್ಸಿನಲ್ಲೇ ಹೆಡೆ ಎತ್ತಿದ ಕಾಳಿಂಗ ಸರ್ಪ!

04:48 PM Sep 06, 2022 | Team Udayavani |

ಚಿಕ್ಕಮಗಳೂರು: ಚಲಿಸುತ್ತಿದ್ದ ಬಸ್ ನಲ್ಲಿ ಚಾಲಕನ ಬಳಿಯೇ ಕಾಳಿಂಗ ಸರ್ಪವೊಂದು ಹೆಡೆ ಎತ್ತಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

Advertisement

ಕೊಪ್ಪ ತಾಲೂಕಿನ ಜಯಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಬ್ರೇಕ್ ಒತ್ತಲು ಹೋದ ಚಾಲಕ ಕಾಳಿಂಗ ಸರ್ಪವನ್ನು ಕಂಡು ಶಾಕ್ ಗೆ ಒಳಗಾಗಿದ್ದಾನೆ. ಹೀಗಾಗಿ ಕೆಲ ಸಮಯ ಬಸ್ ನ್ನು ನಿಲ್ಲಿಸಲಾಯಿತು.

ಇದನ್ನೂ ಓದಿ:ತೊಂಡಿಹಾಳ ಹಳ್ಳದಲ್ಲಿ ಇಬ್ಬರು ಪೊಲೀಸರು ನೀರುಪಾಲು: ಒಬ್ಬರ ಮೃತದೇಹ ಪತ್ತೆ

ಕೆಎಸ್ಆರ್ ಟಿಸಿ ಬಸ್ ಶೃಂಗೇರಿಯಿಂದ ಬೆಂಗಳೂರಿಗೆ ತೆರಳುತ್ತಿತ್ತು. ಬಸ್ ನಲ್ಲಿ ಸರ್ಪ ಕಂಡ ಪ್ರಯಾಣಿಕರು ತಬ್ಬಿಬ್ಬಾದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next