Advertisement

Chikkamagaluru: ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಕಲ್ಲೆಸೆದ ಕಿಡಿಗೇಡಿಗಳು

12:54 PM Jul 05, 2023 | Team Udayavani |

ಚಿಕ್ಕಮಗಳೂರು: ಕಡೂರು ತಾಲೂಕಿನ ಅರಸೀಕೆರೆ-ಬೀರೂರು ಮಧ್ಯೆ ಸಂಚರಿಸುತ್ತಿದ್ದ ವೇಳೆ ವಂದೇ ಭಾರತ್ ರೈಲಿಗೆ ಕಿಡಿಗೇಡಿಗಳು ಕಲ್ಲು ಹೊಡೆದ ಘಟನೆ ನಡೆದಿದೆ.

Advertisement

ರೈಲಿಗೆ ಬೆಳಗ್ಗೆ 8.45ಕ್ಕೆ ಕಲ್ಲು ಹೊಡೆದಿದ್ದಾರೆ ಎಂದು ಹೇಳಲಾಗಿದೆ. ಸ್ಲಂ ಹುಡುಗರು ಕಲ್ಲು ಹೊಡೆದಿದ್ದಾರೆಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ರೈಲ್ವೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಕಲ್ಲು ಹೊಡೆದ ನಿರ್ದಿಷ್ಟ ಪ್ರದೇಶದ ಬಗ್ಗೆ ಮಾಹಿತಿ ಸದ್ಯ ಪತ್ತೆಯಾಗಿಲ್ಲ.

 

Advertisement

Udayavani is now on Telegram. Click here to join our channel and stay updated with the latest news.

Next