Advertisement

ಚಿಕ್ಕಮಗಳೂರು: ನಿಡುವಾಳೆ ಗ್ರಾಮದಲ್ಲಿ ವ್ಯಾಕ್ಸಿನ್ ಗಾಗಿ ಮುಗಿಬಿದ್ದ ಜನರು

11:34 AM May 27, 2021 | Team Udayavani |

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ನಿಡುವಾಳೆ ಗ್ರಾಮದಲ್ಲಿ ವ್ಯಾಕ್ಸಿನ್ ಗಾಗಿ ಜನರು ಮುಗಿಬಿದ್ದಿದ್ದಾರೆ ಎಂದು ವರದಿಯಾಗಿದೆ.

Advertisement

50 ಜನರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದ್ದರೂ ಆರೋಗ್ಯ ಕೇಂದ್ರಕ್ಕೆ 400ಕ್ಕೂ ಹೆಚ್ಚು ಜನ ಆಗಮಿಸಿದ್ದರು. ಲಸಿಕೆ ಸಿಗದಿರುವುದರಿಂದ ಆರೋಗ್ಯ ಕೇಂದ್ರದ ಸಿಬ್ಬಂದಿಗಳ ವಿರುದ್ಧ ಜನರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ರೈತರ ಹೋರಾಟಕ್ಕೆ 6 ತಿಂಗಳು: ಬೇಡಿಕೆ ಈಡೇರಿಸಿ, ಕಾಯಿದೆಗಳನ್ನು ವಾಪಸ್ ಪಡೆಯಲು ಸಿದ್ದು ಆಗ್ರಹ

ನೀವು ತಪ್ಪು ಮಾಹಿತಿ ನೀಡಿದ್ದರಿಂದ ನಾವೆಲ್ಲ ಬಂದಿದ್ದೇವೆ. ದಯವಿಟ್ಟು ಹಳ್ಳಿ ಜನರನ್ನು ಕಾಪಾಡಿ ಎಂದು ಜನರು ಅವಲತ್ತುಕೊಂಡಿದ್ದಾರೆ. ಆದರೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಮಾತ್ರ 50 ಜನರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ನನ್ನ ಬಂಧಿಸುವ ಧೈರ್ಯ ಯಾರಿಗೂ ಇಲ್ಲ: ಐಎಂಎಗೆ ಸೆಡ್ಡುಹೊಡೆದ ಬಾಬಾ ರಾಮ್ ದೇವ್

Advertisement
Advertisement

Udayavani is now on Telegram. Click here to join our channel and stay updated with the latest news.

Next