Advertisement

ಚಿಕ್ಕಮಗಳೂರು : ಸಿಎಂ ಬೆಂಗಾವಲು ವಾಹನ ಪಲ್ಟಿ! ಇಬ್ಬರು ಸಿಬ್ಬಂದಿಗೆ ಗಾಯ

04:34 PM Nov 06, 2020 | sudhir |

ಚಿಕ್ಕಮಗಳೂರು : ಸಿಎಂ ಬೆಂಗಾವಲು ವಾಹನ ಪಲ್ಟಿಯಾಗಿ ಇಬ್ಬರು ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

Advertisement

ಮಂಗಳೂರಿನಿಂದ ಕಾರ್ಯಕ್ರಮ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆ ಬಳಿ ಘಟನೆ ನಡೆದಿದೆ.

ಬ್ರೇಕ್ ಜಾಮ್ ಆದ ಪರಿಣಾಮ ಪಲ್ಟಿಯಾಗಿದೆ ಇದರಿಂದ ಜೀಪಿನಲ್ಲಿದ ಇಬ್ಬರು ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ.

ಜೀಪು ಚಾಲಕ ಶರತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಬಾಳೆಹೊನ್ನೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ರಷ್ಯಾ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಯೇ ಪುಟಿನ್‌ ?

Advertisement
Advertisement

Udayavani is now on Telegram. Click here to join our channel and stay updated with the latest news.

Next