ಮಾಡಿದವರು ಎಂದು ಪತ್ರಕರ್ತ ಸ. ಗಿರಿಜಾ ಶಂಕರ್ ಹೇಳಿದರು.
Advertisement
ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಸರಳವಾಗಿ ಆಯೋಜಿಸಿದ್ದ ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅದ್ವೈತ ಸಿದ್ಧಾಂತ ಪ್ರತಿಪಾದಿಸುವ ಮೂಲಕ ಆತ್ಮದಲ್ಲಿಯೇ ಪರಮಾತ್ಮನಿದ್ದಾನೆ. ಆತ್ಮಕ್ಕೂ ಪರಮಾತ್ಮನಿಗೂ ಯಾವುದೇ ಭೇದವಿಲ್ಲ ಎಂಬ ಸಂದೇಶವನ್ನು ಸಾರಿದವರು. ಶಂಕರಾಚಾರ್ಯರು, 32 ವರ್ಷಗಳ ಕಾಲ ದೇಶವನ್ನು ಸುತ್ತುವ ಮೂಲಕ ಧರ್ಮ ಜಾಗೃತಿಯ ಮೂಲಕ ಧರ್ಮವನ್ನು ಒಗ್ಗೂಡಿಸುವ ಕೆಲಸಕ್ಕೆ ಮುಂದಾದವರು ಎಂದರು. ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.