Advertisement

ಚಿಕ್ಕಮಗಳೂರು: ಆಲೂಗಡ್ಡೆ ಬೆಳೆ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ ರೈತ

03:51 PM May 30, 2023 | Team Udayavani |

ಚಿಕ್ಕಮಗಳೂರು: ಆಲೂಗಡ್ಡೆ ಬೀಜ ನೆಲದಲ್ಲಿ ಕರಗಿದ ಕಾರಣದಿಂದ ಮನನೊಂದು ರೈತನೋರ್ವ ಆಲೂಗಡ್ಡೆ ಬೆಳೆ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಸಿರ್ಗಾಪುರ ಗ್ರಾಮದಲ್ಲಿ ನಡೆದಿದೆ.

Advertisement

ಹಾಸನದ ಆಲೂಗಡ್ಡೆ ಮಂಡಿಯಿಂದ ಬೀಜ ತಂದಿದ್ದರು. 5 ದಿನಕ್ಕೆ ಬೆಳೆಯುತ್ತೆ ಎಂದು ಹಾಸನದ ಆಲೂಗಡ್ಡೆ ಮಂಡಿಯಲ್ಲಿ ಹೇಳಲಾಗಿತ್ತು. ಹೀಗಾಗಿ 60-70 ರೈತರು ಮೂರು ಲಾರಿಯಲ್ಲಿ ತಂದಿದ್ದರು.

15 ದಿನವಾದರೂ ಬೆಳೆ ಬಾರದ ಕಂಡು ಟ್ರ್ಯಾಕ್ಟರ್ ಚಲಾಯಿಸಿದ್ದಾರೆ. 10 ಎಕರೆ ಜಮೀನಿನ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ್ದು, ಸಾವಿರಾರು ರೂಪಾಯಿ ಖರ್ಚು ಮಾಡಿ ಬೆಳೆ ಬೆಳೆದಿದ್ದ ರೈತರು ಇದೀಗ ಆಲೂಗಡ್ಡೆ ಮಂಡಿ ವಿರುದ್ಧ ಕಿಡಿ ಕಾರಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next