Advertisement

ಚಿಕ್ಕಮಗಳೂರು: ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

01:05 PM Jul 27, 2023 | Team Udayavani |

ಚಿಕ್ಕಮಗಳೂರು: ವಿದ್ಯಾರ್ಥಿನಿಯೊಬ್ಬಳು ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಕೊಪ್ಪದಲ್ಲಿ ನಡೆದಿದೆ.

Advertisement

ಕೊಪ್ಪ ತಾಲೂಕಿನ ಮೊರಾರ್ಜಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, 9ನೇ ತರಗತಿಯ ವಿದ್ಯಾರ್ಥಿನಿ ಅಮೂಲ್ಯ ನೇಣಿಗೆ ಶರಣಾಗಿದ್ದಾಳೆ.

ಕೊಪ್ಪ ತಾಲೂಕಿನ ನಾರ್ವೆ ಮೂಲದ 15 ವರ್ಷದ ಬಾಲಕಿಯ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಮೃತದೇಹ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವೈದ್ಯರು ಶವ ಪರೀಕ್ಷೆ ನಡೆಸಲಿದ್ದಾರೆ.

ಇದನ್ನೂ ಓದಿ:Viral love story: ತನ್ನ ಮೊಬೈಲ್ ಕದ್ದು ಪರಾರಿಯಾದ ಕಳ್ಳನನ್ನೇ ಪ್ರೀತಿಸಿದ ಯುವತಿ

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next