Advertisement

ಮಹಾಶಿವರಾತ್ರಿ: ವಿನಯ್‍ ಗುರೂಜಿ ಆಶ್ರಮದಲ್ಲಿ 24 ಗಂಟೆಗಳ ಕಾಲ ವಿಶೇಷ ಪೂಜೆ

10:36 AM Mar 01, 2022 | Team Udayavani |

ಚಿಕ್ಕಮಗಳೂರು: ಶಿವರಾತ್ರಿ ಪ್ರಯುಕ್ತ ಅವಧೂತ ವಿನಯ್ ಗುರೂಜಿ ಆಶ್ರಯದಲ್ಲಿ 24 ಗಂಟೆಗಳ ಕಾಲ ವಿಶೇಷ ಪೂಜೆ ಮಂಗಳವಾರ ನಡೆಯುತ್ತಿದೆ.

Advertisement

ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ದತ್ತಾಶ್ರಮದಲ್ಲಿ ವಿಶೇಷ ಪೂಜೆ-ಹೋಮ-ಹವನ ನಡೆಯುತ್ತಿದೆ.

ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಬುಧವಾರ ಬೆಳಗ್ಗೆ 6 ಗಂಟೆವರೆಗೆ 24 ಗಂಟೆಗಳ ಕಾಲ ಲಿಂಗ ಪೂಜೆ, ರುದ್ರಾಭಿಷೇಕ, ಭಜನೆ, ಭಕ್ತಿ ಸಂಗೀತ, ವಿನಯ್ ಗುರೂಜಿಯಿಂದ ನಿರಂತರ ಪ್ರವಚನ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next