Advertisement

ಚಿಕ್ಕಮಗಳೂರು: ಕಾಡ್ಗಿಚ್ಚಿಗೆ ಧಗ-ಧಗ ಹೊತ್ತಿ ಉರಿದ ಮೂರು ಬೈಕ್‌

03:42 PM Mar 07, 2023 | Team Udayavani |

ಚಿಕ್ಕಮಗಳೂರು: ಕಾಫಿನಾಡು ಕಾಡ್ಗಿಚ್ಚಿಗೆ ಅರಣ್ಯ ಇಲಾಖೆ ಸಿಬ್ಬಂದಿಗಳ ಬೈಕ್ ಭಸ್ಮವಾಗಿರುವ ಘಟನೆ ತಾಲೂಕಿನ ಸಿಂದಿಗೆರೆ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಅರಣ್ಯಕ್ಕೆ ಬಿದ್ದ ಬೆಂಕಿ ನಂದಿಸಲು ಹೋಗಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳ ಬೈಕ್‌ ಕಾಡ್ಗಿಚ್ಚಿಗೆ ಮೂರು ಬೈಕ್ ಗಳು ಧಗ-ಧಗ ಹೊತ್ತಿ ಉರಿದು ಹೋಗಿವೆ ಎಂದು ತಿಳಿದು ಬಂದಿದೆ.

ಗಾಳಿಯ ರಭಸಕ್ಕೆ ರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್ ಸುಟ್ಟು ಕರಕಲಾಗಿದೆ ಎನ್ನಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next