Advertisement

ಚಿಕ್ಕಮಗಳೂರು: ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕನ ಮನೆಗೆ ಐ.ಟಿ. ದಾಳಿ‌

11:08 AM Jan 16, 2023 | Team Udayavani |

ಚಿಕ್ಕಮಗಳೂರು: ಕಾಫಿನಾಡಲ್ಲಿ ಬೆಳ್ಳಂ ಬೆಳಗ್ಗೆ ಐ.ಟಿ. ದಾಳಿ‌ ನಡೆಸಿದ್ದು, ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ಮನೆಗೆ ಐ.ಟಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Advertisement

ನಗರದ ಷರಿಫ್ ಗಲ್ಲಿಯಲ್ಲಿರುವ ಅಕ್ಮಲ್ ಅವರ ನಿವಾಸಕ್ಕೆ ದಾಳಿ ನಡೆಸಿದ್ದು, ಆ ಬಳಿಕ ಅಕ್ಮಲ್ ಒಡೆತನದ ಕಾಫಿ ಕ್ಯೂರಿಂಗ್ ಮೇಲೂ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಅಕ್ಮಲ್ ಮನೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next