Advertisement

ಬಾಲ್ಯವಿವಾಹ : ಜಾಗೃತಿ ಮಾಹಿತಿ ಕಾರ್ಯಾಗಾರ 

01:02 PM Oct 15, 2017 | Team Udayavani |

ಮಹಾನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ ಬೆಂಗಳೂರು ಹಾಗೂ ದ.ಕ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಜಿಲ್ಲೆಯ ಆರೋಗ್ಯ ಕಾರ್ಯಕರ್ತರಿಗೆ ಮಕ್ಕಳ ಮಾರಾಟ ತಡೆ, ಬಾಲ್ಯವಿವಾಹ ನಿಷೇಧ ಹಾಗೂ ದತ್ತು ಕಾರ್ಯಕ್ರಮದ ಬಗ್ಗೆ ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಬಾಲಭವನದಲ್ಲಿ ಹಮ್ಮಿಕೊಳ್ಳಲಾಯಿತು.

Advertisement

ಸಂಪನ್ಮೂಲ ವ್ಯಕ್ತಿಯಾಗಿ ಕೆ.ರಾಘವೇಂದ್ರ ಭಟ್‌, ಶಿವರಾಮ್‌ ಎಂ. ಅವರು ಆಗಮಿಸಿ ಮಕ್ಕಳ ಮಾರಾಟ ತಡೆ, ಬಾಲ್ಯವಿವಾಹ ನಿಷೇಧ ಹಾಗೂ ದತ್ತು ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಉಸ್ಮಾನ್‌ ಎ. ಹಾಗೂ ಘಟಕದ ಸಿಬಂದಿ ಮಹಾನಗರ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next