Advertisement

ಕುಂಪಲ‌: ಕೆಲಸ ಮುಗಿಸಿ ಬರುತ್ತಿದ್ದ ಯುವತಿಯ ಚಿನ್ನದ ಸರ ದರೋಡೆ.

11:53 AM Nov 07, 2020 | keerthan |

ಉಳ್ಳಾಲ: ಸಂಜೆಯ ವೇಳೆ ಕೆಲಸ ಮುಗಿಸಿ ಬರುತ್ತಿದ್ದ ಯುವತಿಯ ಚಿನ್ನದ ಆಭರಣ ದರೋಡೆ ಮಾಡಿದ ಘಟನೆ ಶುಕ್ರವಾರ ಇಲ್ಲಿನ ಕುಂಪಲದಲ್ಲಿ ನಡೆದಿದೆ.

Advertisement

ಕುಂಪಲ ಬಗಂಬಿಲ ಶಾಲೆಯ ಬಳಿ ಈ ಘಟನೆ ನಡೆದಿದ್ದು, ಬುಲೆಟ್ ಬೈಕ್ ನಲ್ಲಿ ಬಂದ ವ್ಯಕ್ತಿ ಚಿನ್ನದ ಸರ ಎಗರಿಸಿ‌ ಪರಾರಿಯಾಗಿದ್ದಾನೆ.

ಉಳ್ಳಾಲ ಪೊಲೀಸರು‌ ಸಿಸಿ ಕ್ಯಾಮೆರದಲ್ಲಿ ದಾಖಲಾದ ದೃಶ್ಯವನ್ನು ಆಧರಿಸಿ ಆರೋಪಿಯ ಪತ್ತೆ‌ ಕಾರ್ಯ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next