Advertisement
ಫೆ.24ರಂದು ಬೆಂಗಳೂರಿನಲ್ಲಿ ಏರೋ ಇಂಡಿಯಾ ಶೋ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪಂದ್ಯಕ್ಕೆ ಪೊಲೀಸ್ ಭದ್ರತೆ ನೀಡಲಾ ಗುವುದಿಲ್ಲ ಎಂದು ರಾಜ್ಯ ಪೊಲೀಸ್ ಇಲಾಖೆ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ)ಗೆ ಹೇಳಿತ್ತು. ಈ ಹಿನ್ನೆಲೆಯಲ್ಲಿ ಪಂದ್ಯ ಆಯೋಜಿಸುವುದು ಕಷ್ಟವಾ ಗುತ್ತದೆ ಎಂದು ಬಿಸಿಸಿಐಗೆ (ಕೆಎಸ್ಸಿಎ) ಮನವಿ ಮಾಡಿತ್ತು. ಈ ಮನವಿಯನ್ನು ಪುರಸ್ಕರಿಸಿದ ಬಿಸಿಸಿಐ ಪಂದ್ಯವನ್ನು ಬದಲಾಯಿ ಸಿಕೊಳ್ಳಲು ಗ್ರೀನ್ ಸಿಗ್ನಲ್ ನೀಡಿತು. ಈ ಪ್ರಕಾರವಾಗಿ ವೇಳಾಪಟ್ಟಿಯನ್ನು ಬದಲಾಯಿಸ ಲಾಗಿದೆ. ಆಸ್ಟ್ರೇಲಿಯ ತಂಡವು ಎರಡು ಟಿ20 ಹಾಗೂ 5 ಏಕದಿನ ಪಂದ್ಯವನ್ನಾಡಲು ಭಾರತಕ್ಕೆ ಆಗಮಿಸಲಿದೆ. Advertisement
ಭಾರತ-ಆಸೀಸ್ ಟಿ20 ಬೆಂಗ್ಳೂರಿನಿಂದ ಸ್ಥಳಾಂತರ
12:30 AM Feb 03, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.