Advertisement

Chitradurga; ನಾಯಿ ಕಡಿತಕ್ಕೆ ಬಾಲಕ ಬಲಿ

12:38 PM Dec 17, 2023 | Team Udayavani |

ಚಿತ್ರದುರ್ಗ: ನಾಯಿ ಕಡಿತಕ್ಕೆ ಬಾಲಕನೋರ್ವ ಬಲಿಯಾದ ಘಟಮೆ ಚಿತ್ರದುರ್ಗ ನಗರದಲ್ಲಿ ನಡೆದಿದೆ.

Advertisement

ಮೆದೇಹಳ್ಳಿಯ ತರುಣ್ (10) ಮೃತ ದುರ್ದೈವಿ ಬಾಲಕ.

15 ದಿನಗಳ ಹಿಂದೆ ತರುಣ್ ಮೇಲೆ ನಾಯಿ ದಾಳಿ ನಡೆಸಿತ್ತು. ಗಾಯಗೊಂಡಿದ್ದ ತರುಣ್ ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ತರುಣ್ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾನೆ.

ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next