Advertisement
ನಗರದ ಹೊರವಲಯದ ಭೋವಿ ಗುರುಪೀಠದಲ್ಲಿ ಭಾನುವಾರ ಚಳ್ಳಕೆರೆ ಶಾಸಕ ರಘುಮೂರ್ತಿ ಅವರನ್ನು ಸನ್ಮಾನಿಸಿ ಶ್ರೀಗಳು ಮಾತನಾಡಿದರು. ಶಾಸಕರಾಗಿ ಮನೆಯಲ್ಲಿ ಕುಳಿತುಕೊಳ್ಳದೆ ಬೆಳಗಿನಿಂದ ರಾತ್ರಿವರೆಗೆ ಕ್ಷೇತ್ರದಲ್ಲಿ ಸುತ್ತಾಡಿ, ಜನರ ಕಷ್ಟ ಸುಖ ಆಲಿಸಿದ್ದಾರೆ. ಸಂಕಷ್ಟಕ್ಕೆ ಒಳಗಾದವರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ. ಅಗತ್ಯ ಸೌಲಭ್ಯ ಕಲ್ಪಿಸುವ ಮೂಲಕ ನಿರ್ಗತಿಕರಿಗೆ ನೆರವಾಗಿದ್ದಾರೆ. ಹೀಗೆ ಜನರ ಕಷ್ಟ ಸುಖಗಳಿಗೆ ಮಿಡಿಯುವವರೇ ನಿಜವಾದ ಜನ ನಾಯಕ ಎಂದರು.
Advertisement
ಶಾಸಕ ರಘುಮೂರ್ತಿ ಸನ್ಮಾನ
01:25 PM Jun 15, 2020 | Naveen |
Advertisement
Udayavani is now on Telegram. Click here to join our channel and stay updated with the latest news.