Advertisement

ಚಿತ್ರದುರ್ಗ: ಪಡಿತರ ಅಕ್ಕಿ ಅಕ್ರಮ ಸಾಗಟ: ಲಾರಿ ಜಪ್ತಿ ; ಚಾಲಕ ಪೊಲೀಸರ ವಶಕ್ಕೆ

10:12 AM Nov 06, 2019 | Mithun PG |

ಚಿತ್ರದುರ್ಗ: ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ರಾಂಪುರ ಪೊಲೀಸರು, ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದ ಲಾರಿಯನ್ನು ಅಕ್ಕಿ ಸಮೇತ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

Advertisement

ಬಳ್ಳಾರಿಯಿಂದ ಬೆಂಗಳೂರಿಗೆ ಅಕ್ರಮವಾಗಿ 14.5 ಟನ್ ಅಕ್ಕಿ ಪಡಿತರ ಅಕ್ಕಿಯನ್ನು ಸರಬರಾಜು ಮಾಡಲಾಗುತಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ, ಆರೋಪಿ ಲಾರಿ ಚಾಲಕ ಚಂದ್ರಶೇಖರ್ ಎಂಬುವವರನ್ನು ಬಂಧಿಸಿದ್ದಾರೆ

ಮೊಳಕಾಲ್ಮೂರು ತಾಲೂಕು, ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next