Advertisement

ಲಿಂಗಪತ್ತೆ ನಿಷೇಧ ಕಾಯ್ದೆ ಕಾರ್ಯಾಗಾರ

03:14 PM Jan 19, 2022 | Team Udayavani |

ಚಿತ್ರದುರ್ಗ: ನಗರದ ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಕಚೇರಿ ಸಭಾಂಗಣದಲ್ಲಿಜಿಲ್ಲಾಮಟ್ಟದ ಗರ್ಭಧಾರಣ ಪೂರ್ವ, ಪ್ರಸವಪೂರ್ವ ಲಿಂಗಪತ್ತೆ ನಿಷೇಧ ಕಾಯ್ದೆ ಕುರಿತುಕಾರ್ಯಾಗಾರ ನಡೆಯಿತು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಆರ್‌.ರಂಗನಾಥ್‌ ಕಾರ್ಯಕ್ರಮದಅಧ್ಯಕ್ಷತೆ ವಹಿಸಿದ್ದರು.

Advertisement

ಗರ್ಭಧಾರಣಪೂರ್ವ, ಪ್ರಸವ ಪೂರ್ವ ಲಿಂಗಪತ್ತೆ ನಿಷೇಧಕಾಯ್ದೆ ಕುರಿತು ಸಲಹಾ ಸಮಿತಿ ಅಧ್ಯಕ್ಷರಾದಡಾ| ಸೌಮ್ಯ, ಸದಸ್ಯರಾದ ಡಾ| ಸತ್ಯನಾರಾಯಣ,ವಕೀಲ ಉಮೇಶ, ಗಾಯತ್ರಿ ಶಿವರಾಮ್‌ ಹಾಗೂಹೆರಿಗೆ ಮತ್ತು ಪ್ರಸೂತಿ ತಜ್ಞೆ ಡಾ| ತೋಯಜಾಕ್ಷಿಬಾಯಿ ಅವರು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಶಿಕ್ಷಣಾಧಿ ಕಾರಿ ಕೃಷ್ಣನಾಯ್ಕ, ಕ್ಷೇತ್ರ ಆರೋಗ್ಯಶಿಕ್ಷಣಾಧಿ ಕಾರಿ ಜಾನಕಿ ಸೇರಿದಂತೆ 100 ಜನವೈದ್ಯರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.ಆರೋಗ್ಯ ಇಲಾಖೆಯ ಲಕ್ಷಿ ¾à ನಾರಾಯಣರೆಡ್ಡಿನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next