Advertisement

ಚಿತ್ರದುರ್ಗ: ದೇವಸ್ಥಾನದ ಹುಂಡಿ ಹಣ ಕಳವು

03:39 PM Oct 02, 2019 | Sriram |

ಚಿತ್ರದುರ್ಗ: ಹಿರಿಯೂರು ತಾಲೂಕಿನ ರಂಗನಾಥಪುರದ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ರಾತ್ರಿ ಹುಂಡಿಯಲ್ಲಿದ್ದ ಹಣ ಕಳವು ಮಾಡಿದ ಘಟನೆ ನಡೆದಿದೆ.

Advertisement

ದೇವಸ್ಥಾನದ ಹುಂಡಿ ಹೊಡೆದು ಒಂದು ಲಕ್ಷಕ್ಕೂ ಅಧಿಕ ಹಣವನ್ನು ದುಷ್ಕರ್ಮಿಗಳು ಕದ್ದೊಯ್ದಿದ್ದಾರೆ.

ಮೂರು ದಿನದ ಹಿಂದಷ್ಟೇ ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ದೇವಾಲಯದ ಹೊರ ಮಠದಲ್ಲಿ ಹುಂಡಿ‌ ಕಳವಿಗೆ ಯತ್ನಿಸಲಾಗಿತ್ತು.

ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next