Advertisement
ಬಸವಕಲ್ಯಾಣ ತಾಲೂಕಿನ ರೋಳಾ ವಾಡಿಯ ಅವಿನಾಶ ಯಾದವ (29 ವ) ಮೃತಪಟ್ಟ ಪಿಎಸ್ಐ. 2017 ರ ಪಿಎಸ್ಐ ಬ್ಯಾಚ್ ನ ಅವಿನಾಶ ಯುನಿವರ್ಸಿಟಿ ಮತ್ತು ಪಿಣ್ಯ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸಿ ಇತ್ತೀಚಿಗಷ್ಟೇ ಶಿವಾಜಿನಗರ ಠಾಣೆಗೆ ವರ್ಗವಾಗಿದ್ದರು.
Advertisement
ಚಿತ್ತೂರು ಭೀಕರ ಅಪಘಾತ: ಇತ್ತೀಚೆಗಷ್ಟೇ ಶಿವಾಜಿನಗರ ಠಾಣೆಗೆ ವರ್ಗವಾಗಿದ್ದ ಪಿಎಸ್ ಐ ಅವಿನಾಶ್!
11:42 AM Jul 24, 2022 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.